ಶ್ರೀ ಗಣೇಶೋತ್ಸವ ಸಮಿತಿ (ರಿ) ಕಣ್ಣೂರು ಇವರು ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ದಿನಾಂಕ 27/8/2025 ರಂದು ನಡೆಸಿದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ,ಶಾರದಾ ವಿದ್ಯಾಲಯದ ವಿದ್ಯಾರ್ಥಿ ಮಾಸ್ಟರ್ ದಿಗಂತ್ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ನಿಮಗೆ ಅಭಿನಂದನೆಗಳು.
ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.
---------
ಇವರು ನಮ್ಮ ಚಿತ್ರಕಲಾ ತರಭೇತಿ ಕೇಂದ್ರ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದಲ್ಲಿ ಚಿತ್ರಕಲಾ ಶಿಕ್ಷಕರಾದ ಶ್ರೀ ಸುರೇಶ್ ಪಾಂಡವರಕಲ್ಲು ಇವರಿಂದ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ.