Friday, 29 August 2025

ಕುಮಾರಿ ಕೃತಿ ಸಾಲ್ಯಾನ್ ಇವರು ಇತ್ತೀಚೆಗೆ ಬೇರೆ ಬೇರೆ ಸಂಘ ಸಂಸ್ಥೆಗಳು ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ,ಪಡೆದ ಬಹುಮಾನಗಳು.


ಕುಮಾರಿ ಕೃತಿ ಸಾಲ್ಯಾನ್ ಇವರು ಇತ್ತೀಚೆಗೆ ಬೇರೆ ಬೇರೆ ಸಂಘ ಸಂಸ್ಥೆಗಳು ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ,ಪಡೆದ ಬಹುಮಾನಗಳು.
ನಿಮಗೆ ಅಭಿನಂದನೆಗಳು ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.. 

ಇವರು ನಮ್ಮ ಚಿತ್ರಕಲಾ ತರಭೇತಿ ಕೇಂದ್ರ ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಚಿತ್ರಕಲಾ ಶಿಕ್ಷಕರಾದ ಶ್ರೀ ಸುರೇಶ್ ಪಾಂಡವರಕಲ್ಲು ಇವರಿಂದ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ.