Friday, 19 August 2022

ಚಿತ್ರಕಲಾ ಸ್ಪರ್ಧೆ - ಕುಮಾರಿ ಹೃಧ್ವನಿ ಪ್ರಥಮ ಸ್ಥಾನ

ಮಂಗಳೂರು :ಕಲ್ಕೂರ ಪ್ರತಿಷ್ಠಾನ ಆಯೋಜಿಸಿದ ಶ್ರೀ ಕೃಷ್ಣ ವರ್ಣ ವೈಭವ ಚಿತ್ರಕಲಾ ಸ್ಪರ್ಧೆಯಲ್ಲಿ ಸೋಮೇಶ್ವರ ಪರಿಜ್ಞಾನ ವಿದ್ಯಾಲಯದ ಕುಮಾರಿ ಹೃಧ್ವನಿ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಇವರು ಶ್ರೀ ನಾರಾಯಣ ಗುರು ಸ್ಕೂಲ್ ಆರ್ಟ್ ಸಂಸ್ಥೆಯಲ್ಲಿ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿರುವ ಇವರು ಶ್ರೀಮತಿ ಚೈತ್ರ ಮತ್ತು ಶ್ರೀ ಜಶ್ವೀತ್ ಇವರ ಸುಪುತ್ರಿ.