Saturday, 1 October 2022

ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ ಇವರು ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಹೃಧ್ವನಿ ಇವರು ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ.


ಉಳ್ಳಾಲ: ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ   ಆಯೋಜಿಸಿದ  ಚಿತ್ರಕಲಾ ಸ್ಪರ್ಧೆಯಲ್ಲಿ ಸೋಮೇಶ್ವರ ಪರಿಜ್ಞಾನ ವಿದ್ಯಾಲಯದ ಕುಮಾರಿ ಹೃಧ್ವನಿ ಇವರು ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ.
ಇವರು ಕೊಲ್ಯ ಶ್ರೀ ನಾರಾಯಣ ಗುರು ಮಂದಿರ - ಶ್ರೀ ನಾರಾಯಣ ಗುರು ಸ್ಕೂಲ್ ಆರ್ಟ್ ಸಂಸ್ಥೆಯಲ್ಲಿ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ, ಇವರು ಶ್ರೀಮತಿ ಚೈತ್ರ ಮತ್ತು ಶ್ರೀ ಜಶ್ವೀತ್ ಇವರ ಸುಪುತ್ರಿ. 
ಅಭಿನಂದನೆಗಳು ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.