Thursday, 12 October 2023

ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ - ಕುಮಾರಿ ರಿದ್ವಿಕಾ ಪ್ರಥಮ ಸ್ಥಾನ

ಅತ್ತಾವರ ಚಕ್ರವಾಣಿ ಸೇವಾ ಸಮಿತಿ (ರಿ) ಇವರು ಶ್ರೀ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಿದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಪುಟಾಣಿ ವಿಭಾಗದಲ್ಲಿ(lkg &Ukg)  ಕುಮಾರಿ ರಿದ್ವಿಕಾ  ಇವರು ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ.
ಈಗ ಇವರು ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ನ  ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ.ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ..

ಕುಮಾರಿ ಆದ್ಯ ಇವರಿಗೆ ಶ್ರೀ ಗಣೆಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ - ಪ್ರೋತ್ಸಾಹಕ ಬಹುಮಾನ

ಅತ್ತಾವರ ಚಕ್ರವಾಣಿ ಸೇವಾ ಸಮಿತಿ (ರಿ) ಇವರು ಶ್ರೀ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಿದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಮಂಗಳೂರಿನ  ಶಾರದಾ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಆದ್ಯ ಇವರು ಪ್ರೋತ್ಸಾಹಕ ಬಹುಮಾನವನ್ನು ಪಡೆದಿರುತ್ತಾರೆ.
ಈಗ ಇವರು ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ನ ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಚಿತ್ರಕಲಾ ತರಭೇತಿಯನ್ನು ಪಡೆಯುತ್ತಿದ್ದಾರೆ.ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ..