ಕಣ್ಣೂರು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಕೃತಿ ಸಾಲ್ಯಾನ್ ಇವರು
ದ್ವೀತಿಯ ಸ್ಥಾನವನ್ನು ಪಡೆದಿರುತ್ತಾರೆ.
ನಿಮಗೆ ಅಭಿನಂದನೆಗಳು,ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.
'ನಿಮ್ಮ ಊರಿನಲ್ಲಿ ನೀನೇ ಸ್ವತಃ ಚಿತ್ರಕಲಾ ತರಬೇತಿ ಸಂಸ್ಥೆಯನ್ನು ಪ್ರಾರಂಭಿಸಿ.. ಹೆಚ್ಚಿನ ವಿವರಗಳಿಗೆ ನಮ್ಮನ್ನು ಸಂಪರ್ಕ ಮಾಡಿರಿ : 09483024279'
No comments:
Post a Comment