Monday, 9 September 2024

ಚಿತ್ರಕಲಾ ಸ್ಪರ್ಧೆ- ಕುಮಾರಿ ಕೃತಿ ಸಾಲ್ಯಾನ್ ಇವರು ದ್ವೀತಿಯ ಸ್ಥಾನ

ಕಣ್ಣೂರು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಕುಮಾರಿ ಕೃತಿ ಸಾಲ್ಯಾನ್ ಇವರು 
ದ್ವೀತಿಯ ಸ್ಥಾನವನ್ನು ಪಡೆದಿರುತ್ತಾರೆ.
ನಿಮಗೆ ಅಭಿನಂದನೆಗಳು,ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ.

No comments:

Post a Comment