Monday, 5 August 2024

ಚಿತ್ರಕಲಾ ಸ್ಪರ್ಧೆ- ಕುಮಾರಿ ಕೃತಿಗೆ ತೃತೀಯ ಸ್ಥಾನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆ( ರಿ.) ಇವರು ಆಯೋಜಿಸಿದ "ಆಟದ ಗೇನ' ಚಿತ್ರಕಲಾ ಸ್ಪರ್ಧೆಯಲ್ಲಿ 1ರಿಂದ 4ನೇ ತರಗತಿಯ ವಿಭಾಗದಲ್ಲಿ ಕುಮಾರಿ ಕೃತಿ ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ನಿಮಗೆ ಅಭಿನಂದನೆಗಳು, ಕಲಾ ಮಾತೆ ಅನುಗ್ರಹಿಸಲಿ.